ADVERTISEMENT

ಬೀದರ್: ಖೂಬಾ ನಿವಾಸಕ್ಕೆ ರಾಮದೇವ ಬಾಬಾ ಭೇಟಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 15:10 IST
Last Updated 19 ಜುಲೈ 2021, 15:10 IST
ನವದೆಹಲಿಯ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಯೋಗಗುರು ರಾಮದೇವ ಬಾಬಾ ಅವರನ್ನು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸನ್ಮಾನಿಸಿದರು
ನವದೆಹಲಿಯ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಯೋಗಗುರು ರಾಮದೇವ ಬಾಬಾ ಅವರನ್ನು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸನ್ಮಾನಿಸಿದರು   

ಬೀದರ್: ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನವದೆಹಲಿಯ ನಿವಾಸಕ್ಕೆ ಯೋಗಗುರು ರಾಮದೇವ ಬಾಬಾ ಭೇಟಿ ನೀಡಿದರು.

ಖೂಬಾ ಅವರು ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಿ ಬಾಬಾ ಅವರ ಆಶೀರ್ವಾದ ಪಡೆದರು.

ಮೋದಿ ಅವರ ಸಂಪುಟದಲ್ಲಿ ದೊರೆತ ಅವಕಾಶ ಬಳಸಿಕೊಂಡು ದೇಶದ ಜನರಿಗೆ ಒಳಿತು ಮಾಡಬೇಕು ಎಂದು ರಾಮದೇವ ಬಾಬಾ ಸಲಹೆ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.