ADVERTISEMENT

ಬೀದರ್‌ನಲ್ಲಿ ಚಹಾ ಮಾರಿದ ಆರ್.ಅಶೋಕ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 13:46 IST
Last Updated 21 ಏಪ್ರಿಲ್ 2019, 13:46 IST
ಬೀದರ್‌ನ ಶಿವನಗರದ ಹೋಟೆಲ್‌ವೊಂದರಲ್ಲಿ ಬಿಜೆಪಿ ಮುಖಂಡ ಆರ್. ಅಶೋಕ ಭಾನುವಾರ ಚಹಾ ಮಾರಿದರು. ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಇದ್ದರು
ಬೀದರ್‌ನ ಶಿವನಗರದ ಹೋಟೆಲ್‌ವೊಂದರಲ್ಲಿ ಬಿಜೆಪಿ ಮುಖಂಡ ಆರ್. ಅಶೋಕ ಭಾನುವಾರ ಚಹಾ ಮಾರಿದರು. ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಇದ್ದರು   

ಬೀದರ್: ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಆರ್. ಅಶೋಕ ನಗರದಲ್ಲಿ ಭಾನುವಾರ ಚಹಾ ಮಾರಾಟ ಮಾಡಿ ಗಮನ ಸೆಳೆದರು.

ನಗರದ ಪಾಪನಾಶ ಗೇಟ್ ಬಳಿಯ ಹೋಟೆಲ್‌ವೊಂದರಲ್ಲಿ ಸ್ವತಃ ಚಹಾ ಸಿದ್ಧಪಡಿಸಿ, ಮಾರಾಟ ಮಾಡಿದರು.
ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಚಹಾದ ರುಚಿ ಸವಿದರು.

ಬೀದರ್‌್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾಪಳ್ಳಿ, ರೌಫೊದ್ದೀನ್ ಕಚೇರಿವಾಲೆ ಮೊದಲಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.