ಬೀದರ್: ಶೃಂಗೇರಿಯ ಆದಿ ಶಂಕರಾಚಾರ್ಯ ವೃತ್ತದ ಗೋಪುರದ ಮೇಲೆ ಕೆಲ ಕಿಡಿಗೇಡಿಗಳು ಎಸ್ಡಿಪಿಐ ಸಂಘಟನೆಯ ಧ್ವಜ ಹಾಕಿದ್ದನ್ನು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕುಲಕರ್ಣಿ ತೀವ್ರವಾಗಿ ಖಂಡಿಸಿದ್ದಾರೆ.
ದುಷ್ಕೃತ್ಯದಲ್ಲಿ ಭಾಗಿಯಾದ ಹಾಗೂ ಇದಕ್ಕೆ ಪ್ರೇರಣೆ ನೀಡಿದ ಶಕ್ತಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.