ಬೀದರ್: ಇಲ್ಲಿಯ ಬಸವೇಶ್ವರ ವೃತ್ತದ ಬಳಿ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ದ್ವಿತೀಯ ಪುಣ್ಯತಿಥಿ ಆಚರಿಸಲಾಯಿತು.
ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಬಡ ಮಕ್ಕಳಿಗೆ ಅಕ್ಷರ, ಅನ್ನ, ಆಸರೆ ನೀಡಿದ್ದರು ಎಂದು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಪ್ರಮುಖರಾದ ಭೀಮರಾವ್ ಬೀದರಕರ್ ಹೇಳಿದರು.
ಮಹೇಶ ಸಜ್ಜನ್, ಸೋಮನಾಥ ಕೋಟೆ, ಮಹೇಶ ಪಾಟೀಲ, ಕನಕದಾಸ ಎಕ್ಸೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.