ಬೀದರ್: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿದ್ರಾಮಪ್ಪ ಆಣದೂರೆ ಅವರನ್ನು ನೇಮಕ ಮಾಡಲಾಗಿದೆ.
ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಘಟಕದ ಪದಾಧಿಕಾರಿಗಳ ವಿವರ: ವಿಶ್ವನಾಥ ಪಾಟೀಲ ಕೌಠಾ (ಗೌರವಾಧ್ಯಕ್ಷ), ಶ್ರೀಮಂತ ಬಿರಾದಾರ (ಕಾರ್ಯಾಧ್ಯಕ್ಷ) ಮತ್ತು ದಯಾನಂದ ಸ್ವಾಮಿ ಸಿರ್ಸಿ (ಪ್ರಧಾನ ಕಾರ್ಯದರ್ಶಿ).
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.