ADVERTISEMENT

ಬೀದರ್‌ | ಬಿರು ಬಿಸಿಲಿನ ಬೀದರ್‌ನಲ್ಲಿ ರೇಷ್ಮೆ ಬೆಳೆಯುವ ರೈತರು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2022, 1:57 IST
Last Updated 23 ಏಪ್ರಿಲ್ 2022, 1:57 IST

ರೇಷ್ಮೆ ಕೃಷಿ ಎಂದರೆ ಅದು ದಕ್ಷಿಣದ ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತಿ ಎಂಬ ಕಾಲವೊಂದಿತ್ತು. ಆದರೆ, ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಭಂಡಾರಕುಮಟಾ ಗ್ರಾಮದ ಹಲವು ಕೃಷಿಕರು ರೇಷ್ಮೆ ಕೃಷಿ ಆರಂಭಿಸಿ ಯಶಸ್ಸು ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.