ADVERTISEMENT

ವಿದ್ಯುತ್ ಸ್ಪರ್ಶ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 6:03 IST
Last Updated 13 ಸೆಪ್ಟೆಂಬರ್ 2021, 6:03 IST

ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಭಾನುವಾರ ಮೃತಪಟ್ಟಿದ್ದಾನೆ.

ರಾಬರ್ಟ್‌ ರಾಮಣ್ಣ (20) ಮೃತ ಯುವಕ. ಮನೆ ಎದುರಿನ ನೀರು, ಕೆಸರಲ್ಲಿ ವಿದ್ಯುತ್ ಹರಿದು ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂತಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ
ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT