ADVERTISEMENT

ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 14:49 IST
Last Updated 8 ಜೂನ್ 2020, 14:49 IST

ಬಸವಕಲ್ಯಾಣ: ಪಟ್ಟಣದ ಶಿವಾಜಿ ಚೌಕ್ ಓಣಿಯ ಮನೆಯೊಂದರಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಗದೇವಿ ಚಿಟಗುಪ್ಪೆ (25) ಆತ್ಮಹತ್ಯೆ ಮಾಡಿಕೊಂಡವರು.

ಇಲ್ಲಿನ ಲೋಕೇಶ ಅವರೊಂದಿಗೆ ಮೂರು ವರ್ಷಗಳ ಹಿಂದೆ ‌ಮದುವೆ ಆಗಿತ್ತು. ಆದರೂ ಮಕ್ಕಳಾಗಿರಲಿಲ್ಲ. ಕಾರಣ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.