ADVERTISEMENT

ಚಿರತೆ ದಾಳಿ; ಹಸು ಸಾವು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2018, 19:47 IST
Last Updated 22 ಡಿಸೆಂಬರ್ 2018, 19:47 IST
ಮೇಲುಕಾಮನಹಳ್ಳಿ ಬಳಿ ಹಸುವನ್ನು ಚಿರತೆ ದಾಳಿ ಮಾಡಿ ತಿಂದಿದೆ
ಮೇಲುಕಾಮನಹಳ್ಳಿ ಬಳಿ ಹಸುವನ್ನು ಚಿರತೆ ದಾಳಿ ಮಾಡಿ ತಿಂದಿದೆ   

ಗುಂಡ್ಲುಪೇಟೆ: ತಾಲ್ಲೂಕಿನ ಮೇಲುಕಾಮನಹಳ್ಳಿಯಿಂದ ಮಗುವಿನಹಳ್ಳಿಗೆ ಹೋಗುವ ಕಾಲುದಾರಿಯಲ್ಲಿ ಚಿರತೆಯೊಂದು ಹಸುವನ್ನು ಬೇಟೆಯಾಡಿ ತಿಂದಿದೆ.

ಗ್ರಾಮದ ಕೆಂಪಲಕ್ಷ್ಮಮ್ಮ ಅವರಿಗೆ ಸೇರಿದ ಹಸು. ಮೇಯಲು ಬಿಟ್ಡಿದ್ದಾಗ ದಾಳಿ ಮಾಡಿ ತಿಂದಿದೆ. ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ನವೀನ್ ಭೇಟಿ ನೀಡಿ ಮಹಜರು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT