ADVERTISEMENT

ಚಾಮರಾಜನಗರ: ಖಾತೆಗೆ ಹಣ, ವದಂತಿ ನಂಬಿ ಬ್ಯಾಂಕ್‌ಗಳಿಗೆ ಮುಗಿಬಿದ್ದ ಜನ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 5:22 IST
Last Updated 8 ಏಪ್ರಿಲ್ 2020, 5:22 IST

ಚಾಮರಾಜನಗರ: ಜನಧನ್‌ ಖಾತೆಗೆ ಬಂದ ₹500 ಅನ್ನು ಇದೇ 9ರ ಒಳಗಾಗಿ ಪಡೆಯದಿದ್ದರೆ ಅದು ವಾಪಸ್‌ ಹೋಗುತ್ತದೆ ಎಂಬ ವದಂತಿ ಹರಡಿದ್ದರಿಂದ ಮಹಿಳೆಯರು ಬ್ಯಾಂಕ್‌ಗಳಿಗೆ ಧಾವಿಸಿದರು. ಯೂನಿಯನ್ ಬ್ಯಾಂಕ್ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT