ಚಾಮರಾಜನಗರ: ಇನ್ನೂ ರಸ್ತೆ ಗಿಳಿಯದ ಕೆಎಸ್ಆರ್ ಟಿಸಿ ಬಸ್. 11 ಗಂಟೆಯ ನಂತರ ಆರಂಭವಾಗುವ ಸಾಧ್ಯತೆ ಇದೆ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ. ಜನರು ಓಡಾಟಕ್ಕಾಗಿ ಖಾಸಗಿ ಬಸ್ ಗಳನ್ನು ಅವಲಂಬಿಸಿದ್ದಾರೆ.
ಚಾಲಕನ ಬಂಧನ: ಭಾನುವಾರ ರಾತ್ರಿ ಕೊಳ್ಳೇಗಾಲ ಕ್ಕೆ ಹೊರಟ ಬಸ್ ತಡೆದ ಚಾಲಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.