ADVERTISEMENT

ನಾಲ್ವರಿಗೆ ಸೋಂಕು, ಐವರು ಗುಣಮುಖ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 3:55 IST
Last Updated 1 ಅಕ್ಟೋಬರ್ 2021, 3:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ನಾಲ್ಕು ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಐವರು ಸೋಂಕು ಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

41 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೊಬ್ಬರೂ ಇಲ್ಲ.

ಜಿಲ್ಲೆಯಲ್ಲಿ ಇದುವರೆಗೆ 32,292 ಮಂದಿಗೆ ಸೋಂಕು ತಗುಲಿದೆ. 31,913 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಗುರುವಾರ 2,075 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2070 ವರದಿಗಳು ನೆಗೆಟಿವ್‌ ಬಂದಿವೆ. ಐವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರು ಹೊರ ಜಿಲ್ಲೆಯವರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.