ADVERTISEMENT

ಗುಂಡ್ಲುಪೇಟೆ | ರೈತರಿಗೆ ಸಾಗುವಳಿ ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 5:48 IST
Last Updated 1 ಆಗಸ್ಟ್ 2025, 5:48 IST
 ಶಾಸಕ ಎಚ್.ಎಂ.ಗಣೇಶ್ ಪ್ರಸಾದ್  ಫಲಾನುಭವಿಗಳಿಗೆ ಸಾಗುವಳಿ ಪತ್ರ ನೀಡಿದರು 
 ಶಾಸಕ ಎಚ್.ಎಂ.ಗಣೇಶ್ ಪ್ರಸಾದ್  ಫಲಾನುಭವಿಗಳಿಗೆ ಸಾಗುವಳಿ ಪತ್ರ ನೀಡಿದರು    

ಗುಂಡ್ಲುಪೇಟೆ : ಪಟ್ಟಣದಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಮಿತಿ ಸಭೆಯಲ್ಲಿ  ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅರ್ಹ   ರೈತರಿಗೆ ಸಾಗುವಳಿ ಪತ್ರ ವಿತರಣೆ ಮಾಡಿದರು.

 ಬಗರ್ ಹುಕುಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ಭೂ ರಹಿತರ ಮಾಹಿತಿ ಸಂಗ್ರಹಿಸಿ ಅರ್ಹರಿಗೆ ಸಾಗುವಳಿ ಚೀಟಿ ವಿತರಣೆ ಮಾಡಲಾಗಿದೆ; ಫಲಾನುಭವಿಗಳು ಆರ್ಥಿಕವಾಗಿ ಸ್ವವಲಂಭಿಗಳಾಗಬೇಕು ಎಂದರು. 

ತಹಶೀಲ್ದಾರ್ ಎಂ.ಎಸ್.ತನ್ಮಯ್ ,  ಅಧಿಕಾರಿ, ಫಲಾನುಭವಿಗಳು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.