ADVERTISEMENT

ಶೂನ್ಯ ಪ್ರಕರಣ, ಮೂವರು ಗುಣಮುಖ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 16:46 IST
Last Updated 7 ಡಿಸೆಂಬರ್ 2021, 16:46 IST

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 754 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಯಾರಿಗೂ ಸೋಂಕು ಇರುವುದು ಖಚಿತವಾಗಿಲ್ಲ. ಮೂವರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಗುಣಮುಖರ ಸಂಖ್ಯೆ ಹೆಚ್ಚಿರುವುದರಿಂದ ಸೋಂಕಿತರ ಸಂಖ್ಯೆ 38ಕ್ಕೆ ಇಳಿದಿದೆ. ಈ ಪೈಕಿ 11 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 2,654 ಪ್ರಕರಣಗಳು ದೃಢಪಟ್ಟಿವೆ. 32,076 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.