ADVERTISEMENT

ಒಬ್ಬರಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 3:51 IST
Last Updated 25 ಅಕ್ಟೋಬರ್ 2021, 3:51 IST

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಯಾರೂ ಗುಣಮುಖರಾಗಿಲ್ಲ. ಸಾವಿನ ಪ್ರಕರಣವೂ ವರದಿಯಾಗಿಲ್ಲ.

ಸದ್ಯ 20 ಸಕ್ರಿಯ ಪ್ರಕರಣಗಳಿವೆ.ಒಂಬತ್ತು ಮಂದಿ ಹೋಂ ಐಸೊಲೇಷನ್‌ ನಲ್ಲಿದ್ದಾರೆ.ಜಿಲ್ಲೆಯಲ್ಲಿ ಈವರೆಗೆ 32, 554 ಪ್ರಕರಣ ದೃಢ ಪಟ್ಟಿವೆ. 31,995 ಮಂದಿ ಗುಣಮುಖರಾಗಿದ್ದಾರೆ.

ಭಾನುವಾರ 1,870 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,869 ಮಂದಿಯ ವರದಿ ನೆಗಟಿವ್‌ ಬಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.