ADVERTISEMENT

ಚಿಪ್ಪುಹಂದಿ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 13:51 IST
Last Updated 10 ಅಕ್ಟೋಬರ್ 2020, 13:51 IST
ಚಿಪ್ಪುಹಂದಿ
ಚಿಪ್ಪುಹಂದಿ   

ಕೊಳ್ಳೇಗಾಲ: ಇಲ್ಲಿನ ಭೀಮನಗರದ ದಿಡ್ಡದಕೇರಿ ಬಡವಾಣೆಯ ನವೀನ್ ಎಂಬುವವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಚಿಪ್ಪುಹಂದಿಯನ್ನು ರಕ್ಷಿಸಲಾಯಿತು.

ಬೆಳ್ಳಂಬೆಳಗ್ಗೆ ನವೀನ್ ಅವರು ಮನೆಯ ಕೆಲಸದಲ್ಲಿ ತೊಡಗಿದ್ದಾಗ ಕೊಠಡಿಯ ಮೂಲೆಯಲ್ಲಿ ಅವಿತು ಕುಳಿತಿದ್ದ ಚಿಂಪುಹಂದಿ ನೋಡಿ ಗಾಬರಿಯಾಗಿದ್ದಾರೆ.

ಈ ಕುರಿತು ಉರಗ ತಜ್ಞ ಸ್ನೇಕ್ ರಘು ಅವರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ನೇಕ್ ರಘು ಚಿಂಪ್ಪುಹಂದಿಯನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ. ಬಳಿಕ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ ಅಧಿಕಾರಿಗಳ ಸಮ್ಮುಖದಲ್ಲಿ ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಗುಂಡಾಲ್ ಜಲಾಶಯದ ಕಾಡಿಗೆ ಬಿಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.