ಚಾಮರಾಜನಗರ: ಇಲ್ಲಿನ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್ ಟಿ) ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ಸಫಾರಿ ವಲಯದಲ್ಲಿ ಮಂಗಳವಾರ ಸಂಜೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಮೂರು ಹುಲಿಗಳು ದರ್ಶನ ನೀಡಿವೆ. ಅನಕೆರೆ ಸಮೀಪದ ಟೈಗರ್ ಟ್ಯಾಂಕ್ನಲ್ಲಿ ಹುಲಿಗಳು ಕಾಣಿಸಿಕೊಂಡಿವೆ. ಕೆ.ಗುಡಿ ಸಫಾರಿ ಪ್ರದೇಶದಲ್ಲಿ ಹುಲಿಗಳು ಕಾಣಸಿಗುವುದು ಅಪರೂಪ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.