ADVERTISEMENT

ಮಾನವ ವನ್ಯಜೀವಿ ಸಂಘರ್ಷ: 3 ರಾಜ್ಯಗಳ ಸಮನ್ವಯ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 7:42 IST
Last Updated 10 ಮಾರ್ಚ್ 2024, 7:42 IST
   

ಚಾಮರಾಜನಗರ: ಮಾನವ ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದ ಮೂರು ರಾಜ್ಯಗಳ ಅರಣ್ಯ ಇಲಾಖೆಗಳ ಸಮನ್ವಯ ಸಮಿತಿ ಸಭೆ ಬಂಡೀಪುರದಲ್ಲಿ ಆರಂಭವಾಗಿದೆ.

ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ, ಕೇರಳ ಅರಣ್ಯ ಸಚಿವ ಶಶೀಂದ್ರನ್, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT