ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೆ.ಎನ್.ರಮೇಶ್ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.
ರಮೇಶ್ ಅವರು ಈ ಹಿಂದೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿದ್ದರು. ಪ್ರಸ್ತುತ ಜಿಲ್ಲಾಧಿಕಾರಿಯಾಗಿರುವ ಅನಿರುದ್ಧ್ ಶ್ರವಣ್ ಅವರಿಗೆ ಸರ್ಕಾರ ಈವರೆಗೆ ಬೇರೆ ಹುದ್ದೆ ತೋರಿಸಿಲ್ಲ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.