ADVERTISEMENT

ಸಂವಿಧಾನದ ಆಶಯಕ್ಕೆ ಆದ್ಯತೆ ನೀಡಿ: ರೇಣುಕಾ ದೇವಿದಾಸ್ ರಾಯ್ಕರ್

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 2:04 IST
Last Updated 29 ನವೆಂಬರ್ 2020, 2:04 IST
ಗೌರಿಬಿದನೂರಿನಲ್ಲಿ ಕಾರ್ಯಕ್ರಮವನ್ನು ನ್ಯಾಯಾಧೀಶರು ಮತ್ತು ವಕೀಲರು ಉದ್ಘಾಟಿಸಿದರು
ಗೌರಿಬಿದನೂರಿನಲ್ಲಿ ಕಾರ್ಯಕ್ರಮವನ್ನು ನ್ಯಾಯಾಧೀಶರು ಮತ್ತು ವಕೀಲರು ಉದ್ಘಾಟಿಸಿದರು   

ಗೌರಿಬಿದನೂರು: ‘ವಿಶ್ವದಲ್ಲಿಯೇ ಭಾರತದ ಸಂವಿಧಾನ ಶ್ರೇಷ್ಠವಾದುದು. ಅದರ ಆಶಯ ಈಡೇರಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ’ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ರೇಣುಕಾ ದೇವಿದಾಸ್ ರಾಯ್ಕರ್ ತಿಳಿಸಿದರು.

ನಗರದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಸೇವಾ ಸಮಿತಿ ಹಾಗೂ ವಕೀಲರ ಸಂಘಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.

ಆರ್. ರಾಮಚಂದ್ರ, ವಕೀಲರಾದ ಎಚ್.ಎಲ್. ವೆಂಕಟೇಶ, ಜೆ.ಕೆ. ಗಂಗಾಧರ್, ಕೆ. ಲಕ್ಷ್ಮೀನಾರಾಯಣ್ ವಿ.ಸಿ. ಗಂಗಯ್ಯ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.