ADVERTISEMENT

ಸ್ವಾತಂತ್ರ್ಯೋತ್ಸವ: ಚಿಕ್ಕಬಳ್ಳಾಪುರದಲ್ಲಿ ಸಚಿವ ಎಂ.ಟಿ.ಬಿ.ನಾಗರಾಜ್ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 4:02 IST
Last Updated 15 ಆಗಸ್ಟ್ 2022, 4:02 IST
ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ‌.ನಾಗರಾಜ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. 
ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ‌.ನಾಗರಾಜ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.    

ಚಿಕ್ಕಬಳ್ಳಾಪುರ: ಇಲ್ಲಿನ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ‌.ನಾಗರಾಜ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಪೊಲೀಸ್ ಇಲಾಖೆಯ 4, ಅರಣ್ಯ ಇಲಾಖೆ ಮತ್ತು ಗೃಹರಕ್ಷಕ ದಳದ ತಲಾ ಒಂದು ತಂಡ ಹಾಗೂ ಶಿಕ್ಷಣ ಇಲಾಖೆಯ 11 ತಂಡಗಳು ಕವಾಯತು ನಡೆಸಿದವು‌. ಸಚಿವರು ತಂಡಗಳ ಪರಿಚಯ ಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT