ADVERTISEMENT

ಬಾಗೇಪಲ್ಲಿ: 30 ಮಂದಿಗೆ ನೆಗಟಿವ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 17:33 IST
Last Updated 4 ಜೂನ್ 2020, 17:33 IST

ಬಾಗೇಪಲ್ಲಿ: ತಾಲ್ಲೂಕಿಗೆ ಮುಂಬೈನಿಂದ ಬಂದ 30 ಮಂದಿಯ ಗಂಟಲು ಸ್ರಾವದ ವರದಿಗಳು ನೆಗೆಟಿವ್ ಬಂದಿವೆ. ತಾಲ್ಲೂಕಿಗೆ 58 ಮಂದಿ ಮಂಬೈನಿಂದ ಬಂದಿದ್ದಾರೆ. ಎಲ್ಲರನ್ನೂ ಜಿ.ಮದ್ದೇಪಲ್ಲಿ ಕ್ರಾಸ್‌ನ ಕಸ್ತೂರಿ ಬಾ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರಲ್ಲಿ 26 ಮಂದಿಯಲ್ಲಿ ಸೋಂಕು ದೃಢವಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 16 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.