ADVERTISEMENT

ಚಿಕ್ಕಬಳ್ಳಾಪುರ: ಕೋವಿಡ್ ಕುರಿತು ಜಾಗೃತಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 5:41 IST
Last Updated 9 ಆಗಸ್ಟ್ 2020, 5:41 IST

ಚಿಕ್ಕಬಳ್ಳಾಪುರ: ಸರ್.ಎಂ.ವಿ ಕಾರ್ಮಿಕ ಸೇವಾ ಸಂಘದ ಪದಾಧಿಕಾರಿಗಳು ಪಿಪಿಇ ಕಿಟ್ ಧರಿಸಿ, ನಗರದಲ್ಲಿ ಜಾಥಾ ನಡೆಸುವ ಮೂಲಕ ಕೋವಿಡ್ ಕುರಿತು ಜಾಗೃತಿ ಮೂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.