ADVERTISEMENT

ವಿದುರಾಶ್ವತ್ಥ : ಸ್ವಾತಂತ್ರ್ಯ ಹೋರಾಟಗಾರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 8:03 IST
Last Updated 12 ಮಾರ್ಚ್ 2021, 8:03 IST
ಸ್ವಾತಂತ್ರ್ಯ ಹೋರಾಟಗಾರಿಗೆ ಸನ್ಮಾನ
ಸ್ವಾತಂತ್ರ್ಯ ಹೋರಾಟಗಾರಿಗೆ ಸನ್ಮಾನ   

ಚಿಕ್ಕಬಳ್ಳಾಪುರ: ವಿದುರಾಶ್ವತ್ಥದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಪಿ.ಸಿ.ಮೋಹನ್, ಶಿವಕುಮಾರ್ ಉದಾಸಿ, ಮುನಿಸ್ವಾಮಿ, ಬಿ.ಎನ್.ಬಚ್ಚೇಗೌಡ, ಸಚಿವ ಸುಧಾಕರ್ ಇದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಂ.ಜೆ.ಬ್ರಹ್ಮಯ್ಯ ಮತ್ತು ಎಂ. ನಂಜಪ್ಪ ಅವರನ್ನು ಸನ್ಮಾನಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.