ಚಿಕ್ಕಬಳ್ಳಾಪುರ: ನಗರದ ಹೊರವಲಯದ ಶ್ರೀಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ತಾಂತ್ರಿಕ ಸಂಸ್ಥೆಯಲ್ಲಿ (ಎಸ್ಜೆಸಿಐಟಿ) ಇದೇ ಮೊದಲ ಬಾರಿಗೆ 2019-20ನೇ ಸಾಲಿನ ಎನ್ಸಿಸಿ ‘ಬಿ’ ಸರ್ಟಿಫಿಕೆಟ್ ಪರೀಕ್ಷೆ ಆಯೋಜಿಸಲಾಗಿತ್ತು.
ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸುಮಾರು 15 ಕಾಲೇಜುಗಳ 283 ಕೆಡೆಟ್ಗಳು ಭಾಗವಹಿಸಿದ್ದರು. ಫೆ.23 ರಂದು ಎಸ್ಜೆಸಿಐಟಿಯಲ್ಲಿಯೇ ಎನ್ಸಿಸಿ ‘ಸಿ’ ಪ್ರಮಾಣಪತ್ರ ಪರೀಕ್ಷೆ ಕೂಡ ನಡೆಯಲಿದೆ. ಈ ಪರೀಕ್ಷೆಗೆ 100 ಕೆಡೆಟ್ಗಳು ಹಾಜರಾಗಲಿದ್ದಾರೆ.
ಈ ಹಿಂದೆ ಜಿಲ್ಲೆಯ ಎಸ್ಸಿಸಿ ಕೆಡೆಟ್ಗಳೆಲ್ಲ ಪರೀಕ್ಷೆಗಾಗಿ ಬೆಂಗಳೂರಿಗೆ ಹೋಗಬೇಕಿತ್ತು. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇದೇ ಮೊದಲ ಬಾರಿ ಜಿಲ್ಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.