ADVERTISEMENT

ರೆಡ್‌ಕ್ರಾಸ್‌: ಕೋಡಿರಂಗಪ್ಪ ಉಪಾಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2020, 14:11 IST
Last Updated 22 ಏಪ್ರಿಲ್ 2020, 14:11 IST
ಪ್ರೋ.ಕೋಡಿರಂಗಪ್ಪ
ಪ್ರೋ.ಕೋಡಿರಂಗಪ್ಪ   

ಚಿಕ್ಕಬಳ್ಳಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ಶಿಕ್ಷಣ ತಜ್ಞ ಪ್ರೊ.ಕೋಡಿರಂಗಪ್ಪ ಅವರನ್ನು ನೇಮಿಸಿ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಹಿಂದೆ ಉಪಾಧ್ಯಕ್ಷರಾಗಿದ್ದ ಡಾ.ಕೆ.ಪಿ.ಶ್ರೀನಿವಾಸಮೂರ್ತಿ ಅವರು ರಾಜೀನಾಮೆ ನೀಡಿದ ಕಾರಣಕ್ಕೆ ತೆರವಾದ ಸ್ಥಾನಕ್ಕೆ ಸರ್ಕಾರಿ ಶಿಕ್ಷಣ ಮಹಾ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು, ಸಂಪನ್ಮೂಲ ವ್ಯಕ್ತಿ ಜತೆಗೆ ಸಾಮಾಜಿಕ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಕೋಡಿರಂಗಪ್ಪ ಅವರನ್ನು ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT