ADVERTISEMENT

ನೌಕರರ ಸಂಘಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:39 IST
Last Updated 24 ನವೆಂಬರ್ 2020, 3:39 IST
ಶಿವಪ್ಪ,
ಶಿವಪ್ಪ,   

ಬಾಗೇಪಲ್ಲಿ: ನಗರದ ಪುರಸಭೆ ಸಭಾಂಗಣದಲ್ಲಿ ರಾಜ್ಯ ಪೌರಸೇವಾ ನೌಕರರ ಸಂಘದ ಚುನಾವಣೆಯು ಮುಖ್ಯಾಧಿಕಾರಿ ಪಂಕಜಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಿವಪ್ಪ, ಉಪಾಧ್ಯಕ್ಷರಾಗಿ ಎನ್. ರವಿ, ಕಾರ್ಯದರ್ಶಿಯಾಗಿ ಷೇಕ್ ಅತಾಉಲ್ಲಾ, ಖಜಾಂಚಿಯಾಗಿ ಶ್ರೀಧರ್ ಹಾಗೂ ಗೌರವಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಸಂಘದ ಸದಸ್ಯರಾಗಿ ನಟರಾಜ್, ಮಹಮದ್ ಫೀರ್, ಶ್ರೀನಿವಾಸ್, ಕಾನೂನು ಸಲಹೆಗಾರರಾಗಿ ಆರ್. ಶಿವಶಂಕರ್ ಆಯ್ಕೆಯಾಗಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT