ADVERTISEMENT

ಕರಡಿ ಮಠದ ಶಂಕರಾನಂದ ಸ್ವಾಮೀಜಿ ವಿಧಿವಶ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 6:11 IST
Last Updated 7 ನವೆಂಬರ್ 2019, 6:11 IST
   

ಚಿಕ್ಕಮಗಳೂರು:ಕರಡಿಗವಿ ಮಠದ ಸ್ವಾಮೀಜಿಶಂಕರಾನಂದ (60) ಮಂಗಳವಾರಲಿಂಗೈಕ್ಯರಾದರು.

ಕೆಲ‌ ತಿಂಗಳಿಂದ ಸ್ವಾಮೀಜಿ ಆರೋಗ್ಯ ಹದಗೆಟ್ಟಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ವಾಮೀಜಿ ಎರಡು ತಿಂಗಳಿಂದ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಅವರನ್ನು ಮಠಕ್ಕೆ ಕರೆತರಲಾಗಿತ್ತು.ಒಂದೇ ಗಂಟೆಯಲ್ಲಿ ಶಂಕರಾನಂದ ಸ್ವಾಮೀಜಿ ವಿಧಿವಶರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT