ನರಸಿಂಹರಾಜಪುರ: ಪಟ್ಟಣದ ಅಗ್ರಹಾರದ ನಿವಾಸಿ ವಿ.ಟಿ.ಶಶಾಂಕ್ ಇಂಡಿಯನ್ ಟ್ಯಾಲೆಂಟ್ ಟೆಸ್ಟ್ನಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದಾರೆ. ಪ್ರಶಸ್ತಿಯು ಕಂಚಿನ ಪದಕ, ಪ್ರಶಸ್ತಿ ಪತ್ರ ಮತ್ತು ₹1ಸಾವಿರ ನಗದು ಒಳಗೊಂಡಿದೆ. ಶಶಾಂಕ ಪಟ್ಟಣ ಪಂಚಾಯಿತಿ ನೌಕರ ತಾರೇಶ್ ಹಾಗೂ ಪವಿತ್ರ ದಂಪತಿಯ ಪುತ್ರ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.