ADVERTISEMENT

ಮುಂಜಾಗ್ರತೆ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2018, 19:18 IST
Last Updated 18 ಸೆಪ್ಟೆಂಬರ್ 2018, 19:18 IST

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕು ಕೇಂದ್ರದಲ್ಲಿ ಹಿಂದು ಮಹಾಸಭಾದ ಗಣಪತಿ ಶೋಭಾಯಾತ್ರೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆದಿದ್ದು, ಮುಂಜಾಗ್ರತೆಯಾಗಿ ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.

ಶೋಭಾಯಾತ್ರೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಈಗ ಹತೋಟಿಯಲ್ಲಿದೆ. ಅಹಿತಕರ ನಡೆಯದಂತೆ ಮುಂಜಾಗ್ರತೆಯಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT