ADVERTISEMENT

ಗುರು ದತ್ತಾತ್ರೇಯ, ದರ್ಗಾ ವಿಚಾರ: ಹೈಕೋರ್ಟ್‌ ಆದೇಶದಂತೆ ಕ್ರಮ- ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 10:04 IST
Last Updated 1 ಅಕ್ಟೋಬರ್ 2021, 10:04 IST

ಚಿಕ್ಕಮಗಳೂರು: ‘ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಈಚೆಗೆ ನೀಡಿರುವ ಆದೇಶವನ್ನು ಓದಿಲ್ಲ. ಕೋರ್ಟ್‌ ಆದೇಶಾನುಸಾರ ಸರ್ಕಾರ ಕ್ರಮ ವಹಿಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

‘ಸರ್ಕಾರವು ಕಾನೂನು ವಿಭಾಗದ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಲಿದೆ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT