ADVERTISEMENT

Video | ನಮ್ಮ ಸಿ.ಟಿ ರವಿಗೆ ಅನ್ಯಾಯವಾಗಿದೆ; ಮರುಗಿದ ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಿಶೇಷ
Published 11 ಏಪ್ರಿಲ್ 2024, 13:17 IST
Last Updated 11 ಏಪ್ರಿಲ್ 2024, 13:17 IST

ನಮ್ಮ ಸಿ.ಟಿ.ರವಿ ಅವರಿಗೆ ಅನ್ಯಾಯ ಆಗಿದೆ. ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡುವ ಮೂಲಕ ಅನ್ಯಾಯ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಚಿಕ್ಕಮಗಳೂರಿನಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.