ADVERTISEMENT

Karnataka Budget| ಕ್ರೈಸ್ತರ ಅಭಿವೃದ್ದಿ ಮಂಡಳಿ: ಸ್ವಾಗತಾರ್ಹ

​ಪ್ರಜಾವಾಣಿ ವಾರ್ತೆ
Published 8 ಜುಲೈ 2023, 14:16 IST
Last Updated 8 ಜುಲೈ 2023, 14:16 IST
ಮೆಲ್ವಿನ್ ಹರ್ಷ ಲಸ್ರಾದೊ
ಮೆಲ್ವಿನ್ ಹರ್ಷ ಲಸ್ರಾದೊ   

ಕೊಟ್ಟಿಗೆಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಸಮಪಾಲು ಸಮಬಾಳು’ ಎಂಬಂತೆ ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮೆಲ್ವಿನ್ ಹರ್ಷ ಲಸ್ರಾದೊ ಹೇಳಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆಯ ಮೊದಲಿನ ಐದು ಪ್ರಣಾಳಿಕೆಗಳಿಗೆ ಮೊದಲ ಆದ್ಯತೆ ನೀಡಿ ಜನರಿಗೆ ಅನುಕೂಲವಾಗುವಂತೆ ಮಾಡಿದೆ. ಕ್ರೈಸ್ತರ ಬಹುದಿನಗಳ ಬೇಡಿಕೆಯಾಗಿದ್ದ ಕ್ರೈಸ್ತರ ಅಭಿವೃದ್ದಿ ಮಂಡಳಿ ಮಾಡಬೇಕೆಂಬ ಬೇಡಿಕೆಗೆ ಒತ್ತು ನೀಡಿ ಕಾರ್ಯರೂಪಕ್ಕೆ ತಂದಿರುವುದು ಸ್ವಾಗತಾರ್ಹ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT