ADVERTISEMENT

ಚಾರ್ಮಾಡಿ ಘಾಟಿ: ವಾಹನ ಸಂಚಾರಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 8:19 IST
Last Updated 9 ಜುಲೈ 2020, 8:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಗುರುವಾರದಿಂದ ಸಂಜೆ 7 ರಿಂದ ಬೆಳಿಗ್ಗೆ 7 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಾರ್ಮಾಡಿ ಘಾಟಿ ಮಾರ್ಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಮುಂಜಾಗ್ರತೆಯಾಗಿ ಈ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT