ಚಿಕ್ಕಮಗಳೂರು ಜಿಲ್ಲೆ. ಪ್ರಕೃತಿ ವಿಸ್ಮಯಗಳ ತವರು. ಸೌಂದರ್ಯದ ರಾಯಭಾರತ್ವವನ್ನು ಗುತ್ತಿಗೆ ಪಡೆದಂತಿರುವ ಊರು. ಪ್ರವಾಸಿಗರ ನೆಚ್ಚಿನ ತಾಣ. ಈ ಜಿಲ್ಲೆಯ ವಿಸ್ಮಯಗಳಲ್ಲಿ ಒಂದು, ಮಳೆಗಾಲದಲ್ಲಿ ಮೋಡಗಳ ನಡುವೆ ಮುಸುಕಿದ್ದು, ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ರಾಣಿಝರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.