ADVERTISEMENT

ಚಿಕ್ಕಮಗಳೂರು ಸಮೀಪ ವಾಹನ ಪಲ್ಟಿ: 10 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 5:18 IST
Last Updated 7 ಮಾರ್ಚ್ 2021, 5:18 IST
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು   

ಚಿಕ್ಕಮಗಳೂರು: ತಾಲ್ಲೂಕಿನ ತಳಿಹಳ್ಳ - ಬೊಂಬೈಲು ಬಳಿ ವಾಹನ ಪಲ್ಟಿಯಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ

ಬೆಳಿಗ್ಗೆ 7 ಗಂಟೆ ಹೊತ್ತಿನಲ್ಲಿ ಅವಘಡ ಸಂಭವಿಸಿದೆ. ಕಾರ್ಮಿಕರನ್ನು ತೋಟಕ್ಕೆ ಕರೆದೊಯ್ಯುವಾಗ, ರಸ್ತೆ
ತಿರುವಿನಲ್ಲಿ ಮಗುಚಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT