ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸೋಮವಾರ 43ಮಂದಿಗೆ ಸೋಂಕು ದೃಢಪಟ್ಟಿದ್ದು, 78 ಮಂದಿ ಗುಣಮುಖರಾಗಿದ್ದಾರೆ.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 17, ಕಡೂರು– 10, ತರೀಕೆರೆ–7, ಮೂಡಿಗೆರೆ – 6, ಕೊಪ್ಪ– 2, ಶೃಂಗೇರಿ– ಒಬ್ಬರಿಗೆ ಸೋಂಕು ಪತ್ತೆಯಾಗಿದೆ.
ಕಡೂರು, ಚಿಕ್ಕಮಗಳೂರು, ತರೀಕೆರೆ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 1406 ನಿಯಂತ್ರಿತ ವಲಯಗಳು ಇವೆ.
ಪಟ್ಟಿ
ಜಿಲ್ಲೆಯಲ್ಲಿ ಒಟ್ಟು: 12105
ದಿನದ ಏರಿಕೆ: 43
ಸಕ್ರಿಯ ಪ್ರಕರಣ: 678
ದಿನದ ಇಳಿಕೆ: 85
ಗುಣಮುಖ: 11213
ದಿನದ ಏರಿಕೆ: 184
ಸಾವು:136
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.