ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಶನಿವಾರ 85ಮಂದಿಗೆ ಸೋಂಕು ದೃಢಪಟ್ಟಿದ್ದು, 98 ಮಂದಿ ಗುಣಮುಖರಾಗಿದ್ದಾರೆ.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 37, ಕಡೂರು– 26, ತರೀಕೆರೆ–7, ಮೂಡಿಗೆರೆ ಮತ್ತು ಕೊಪ್ಪ– ತಲಾ 6, ಶೃಂಗೇರಿ –2 ಹಾಗೂ ಎನ್.ಆರ್.ಪುರ– ಒಬ್ಬರಿಗೆ ಸೋಂಕು ಪತ್ತೆಯಾಗಿದೆ.
ಕಡೂರು, ಚಿಕ್ಕಮಗಳೂರು, ತರೀಕೆರೆ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 1406 ನಿಯಂತ್ರಿತ ವಲಯಗಳು ಇವೆ.
ಪಟ್ಟಿ
ಜಿಲ್ಲೆಯಲ್ಲಿ ಒಟ್ಟು: 12026
ದಿನದ ಏರಿಕೆ: 85
ಸಕ್ರಿಯ ಪ್ರಕರಣ: 763
ದಿನದ ಇಳಿಕೆ:13
ಗುಣಮುಖ: 11029
ದಿನದ ಏರಿಕೆ: 111
ಸಾವು:136
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.