ADVERTISEMENT

ಎನ್‌ಎಸ್‌ಎಸ್‌ ಚಟುವಟಿಕೆಗಳ ಸಮಾರೋಪ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 6:34 IST
Last Updated 21 ಸೆಪ್ಟೆಂಬರ್ 2022, 6:34 IST
ಬಾಳೆಹೊನ್ನೂರಿನ ಬಿಇಎಸ್ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.
ಬಾಳೆಹೊನ್ನೂರಿನ ಬಿಇಎಸ್ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.   

ಬಾಳೆಹೊನ್ನೂರು: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಈಚೆಗೆ ನಡೆಯಿತು.

ಇನ್ನರ್‌ವೀಲ್‌ ಕ್ಲಬ್‌ನ ಮಾಜಿ ಅಧ್ಯಕ್ಷೆ ಸಮತಾ ಮಿಸ್ಕಿತ್ ಮಾತನಾಡಿ, ‘ವಿದ್ಯಾರ್ಥಿ ಹಂತದಲ್ಲಿ ಉತ್ತಮ ಸಾಧನೆ ಮಾಡಿದಲ್ಲಿ ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ’ಎಂದರು.

ಕಾಲೇಜಿನ ಎನ್.ಎಸ್. ಎಸ್ ಸಂಯೋಜನಾಧಿಕಾರಿ ಸಿ.ವಿ. ಸುನಿಲ್ ಮಾತನಾಡಿದರು. ಅಂತಿಮ ಪದವಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಪ್ರಾಂಶುಪಾಲೆ ರೀನಾ ಡಿಕುನ್ಹ, ಪ್ರಕೃತಿ, ಜೀವಿತಾ, ಸ್ನೇಹಾ, ರಾಧಿಕಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.