ADVERTISEMENT

ಹಿರೇಕೆರೆ: ಈಜಲು ಹೋಗಿ ಐವರು ನೀರುಪಾಲು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 11:37 IST
Last Updated 25 ನವೆಂಬರ್ 2020, 11:37 IST
ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ
ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ   

ಚಿಕ್ಕಮಗಳೂರು: ತಾಲ್ಲೂಕಿನ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ಈಜಲು ಹೋಗಿ ಐವರು ನೀರು ಪಾಲಾಗಿದ್ದಾರೆ.

‘ಸಂದೀಪ (20), ರಾಘವೇಂದ್ರ(23), ದಿಲೀಪ(20), ದೀಪಕ್(20), ಸಂದೀಪ (20) ನೀರು ಪಾಲಾಗಿದ್ದಾರೆ. ಶೋಧ ಕಾರ್ಯಾಚರಣೆ ಶುರುವಾಗಿದೆ’ ಎಂದು ಅಗ್ನಿಶಾಮಕ ಅಧಿಕಾರಿ ಅವಿನಾಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT