ಚಿಕ್ಕಮಗಳೂರು: ‘ತೌಕ್ತೆ’ ಚಂಡಮಾರುತದ ಪರಿಣಾಮ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ.
ಮಳೆಗಾಳಿಗೆ ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ, ಕುಶಲ್ನಗರ, ಚೌಳಿಕೆರೆ ಎಸ್ಟೇಟ್ ಭಾಗದಲ್ಲಿ 15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಬಿದರಹಳ್ಳಿ, ಕುಶಲ್ನಗರ, ಚೌಳಿಕೆರೆ ಎಸ್ಟೇಟ್ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.