ADVERTISEMENT

ಜಾವಳಿ: ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 13:33 IST
Last Updated 5 ಫೆಬ್ರುವರಿ 2024, 13:33 IST
<div class="paragraphs"><p>ಜಾವಳಿಯಲ್ಲಿ ಶ್ರೀಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನೆಯನ್ನು ಟಿಎಪಿಸಿಎಂಎಸ್ ನಿರ್ದೇಶಕರಾದ ಎಂ.ವಿ.ಜಗದೀಶ್ ನೆರವೇರಿಸಿದರು.</p></div>

ಜಾವಳಿಯಲ್ಲಿ ಶ್ರೀಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನೆಯನ್ನು ಟಿಎಪಿಸಿಎಂಎಸ್ ನಿರ್ದೇಶಕರಾದ ಎಂ.ವಿ.ಜಗದೀಶ್ ನೆರವೇರಿಸಿದರು.

   

ಕೊಟ್ಟಿಗೆಹಾರ: ಜಾವಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರವನ್ನು ಟಿಎಪಿಸಿಎಂಎಸ್ ನಿರ್ದೇಶಕ ಎಂ.ವಿ.ಜಗದೀಶ್ ಗೌಡ ನೆರವೇರಿಸಿದರು.

ಯೋಜನೆಯ ಕಳಸ ತಾಲ್ಲೂಕು ಯೋಜನಾಧಿಕಾರಿಗಳಾದ ಸುರೇಶ್, ಧರ್ಮಸ್ಥಳ ರಾಷ್ಟ್ರೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಚಂದ್ರಶೇಖರ್, ಪರೀಕ್ಷಿತ್ ಜಾವಳಿ, ಸವೀನ್, ಜಾವಳಿ ವಲಯ ಮೇಲ್ವಿಚಾರಕರಾದ ಸಂದೇಶ್, ಜಾವಳಿ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್, ಒಕ್ಕೂಟದ ಅಧ್ಯಕ್ಷರಾದ ಸುನೀಲ್ ಜಯಕರ್, ಕೃಷ್ಣ ಟೈಲರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಯ್ಯ, ಸದಾಶಿವ, ಸೇವಾ ಪ್ರತಿನಿಧಿಗಳಾದ ಸಂದೀಪ್, ಅನಿತಾ, ಸಿಬ್ಬಂದಿ ಮಮತಾ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.