ADVERTISEMENT

ಕರ್ನಾಟಕ ಬೆಳೆಗಾರರ ಒಕ್ಕೂಟದ ಹಂಗಾಮಿ ಅಧ್ಯಕ್ಷರಾಗಿ ಉದಯ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 6:18 IST
Last Updated 2 ಅಕ್ಟೋಬರ್ 2020, 6:18 IST
ಉದಯ್
ಉದಯ್   

ಚಿಕ್ಕಮಗಳೂರು: ಕರ್ನಾಟಕ ಬೆಳೆಗಾರರ ಒಕ್ಕೂಟದ (ಕೆಜಿಎಫ್‌) ಅಧ್ಯಕ್ಷ ಯು.ಎಂ.ತೀರ್ಥ ಮಲ್ಲೇಶ್ ರಾಜೀನಾಮೆ ನೀಡಿದ್ದು, ಹಂಗಾಮಿ ಅಧ್ಯಕ್ಷರಾಗಿ ಎನ್.ಬಿ.ಉದಯ್ ಕುಮಾರ್ ಆಯ್ಕೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ರಾಜೀನಾಮೆ ಮತ್ತು ಹಂಗಾಮಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉದಯ್ ಕುಮಾರ್ ಅವರು ಒಕ್ಕೂಟದ ಹಾಸನ ಜಿಲ್ಲೆಯ ಹಾಲಿ ಉಪಾಧ್ಯಕ್ಷರೂ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT