ಚಿಕ್ಕಮಗಳೂರು: ಕೆ.ಎನ್.ರಮೇಶ್ ಅವರು ಜಿಲ್ಲಾಧಿಕಾರಿಯಾಗಿ ಕಾರ್ಯಭಾರ ವಹಿಸಿಕೊಂಡರು.
ಪ್ರಭಾರ ಜಿಲ್ಲಾಧಿಕಾರಿ ಪೂವಿತಾ ಅವರು ಅಧಿಕಾರ ಹಸ್ತಾಂತರಿಸಿದರು. ರಮೇಶ್ ಅವರು 91ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.