ADVERTISEMENT

ಕರ್ತವ್ಯನಿಷ್ಠೆಯಿಂದ ಉನ್ನತ ಸ್ಥಾನ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಅಭಿನಂದನೆ

ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 7:04 IST
Last Updated 4 ಜುಲೈ 2022, 7:04 IST
ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಯನ್ನು ಗೌರವಿಸಲಾಯಿತು. ಸಂಸ್ಥೆಯ ವಿಭಾಗೀಯ ಎಂಜಿನಿಯರ್ ರಮೇಶ್, ಸಹಾಯಕ ಆಡಳಿತಾಧಿಕಾರಿ ಶಿವಪ್ರಸಾದ್ ಇದ್ದರು.
ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಯನ್ನು ಗೌರವಿಸಲಾಯಿತು. ಸಂಸ್ಥೆಯ ವಿಭಾಗೀಯ ಎಂಜಿನಿಯರ್ ರಮೇಶ್, ಸಹಾಯಕ ಆಡಳಿತಾಧಿಕಾರಿ ಶಿವಪ್ರಸಾದ್ ಇದ್ದರು.   

ಮೂಡಿಗೆರೆ: ನಾವು ನಿರ್ವಹಿಸುವ ಕೆಲಸದಲ್ಲಿ ತೋರಿಸುವ ಕರ್ತವ್ಯ ನಿಷ್ಠೆಯು ನಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊ
ಯ್ಯುತ್ತದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ಎಂಜಿನಿಯರ್ ರಮೇಶ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬಿದರಹಳ್ಳಿಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸಿಬ್ಬಂದಿ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಿಬ್ಬಂದಿ ದಶರಥ, ರಾಜೇಗೌಡ, ರಾಮಗೊಂಡಬಿರದಾರ, ವೆಂಕನಗೌಡ, ಸಿದ್ದೇಶ್, ಸುನೀಲ್ ಜಂಗಮಶೆಟ್ಟಿ ಅವರನ್ನು ಗೌರವಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.