ನರಸಿಂಹರಾಜಪುರ (ಚಿಕ್ಕಮಗಳೂರು): ತಾಲ್ಲೂಕಿನ ಗೋರ್ಗಲ್ ಗ್ರಾಮದ ಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಲು ಹಾಕಿದ್ದ ಬಲೆಯಲ್ಲಿ ಕಾಲು ಸಿಲುಕಿ ಚಿರತೆ ಮೃತಪಟ್ಟಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಚಿರತೆಯು ನೀರು ಕುಡಿಯಲು ಬಂದಾಗ ಬಲೆಯಲ್ಲಿ ಕಾಲು ಸಿಲುಕಿಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.