ADVERTISEMENT

ಚಿರತೆ ಸಾವು: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2023, 21:45 IST
Last Updated 24 ಫೆಬ್ರುವರಿ 2023, 21:45 IST
   

ನರಸಿಂಹರಾಜಪುರ (ಚಿಕ್ಕಮಗಳೂರು): ತಾಲ್ಲೂಕಿನ ಗೋರ್ಗಲ್ ಗ್ರಾಮದ ಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಲು ಹಾಕಿದ್ದ ಬಲೆಯಲ್ಲಿ ಕಾಲು ಸಿಲುಕಿ ಚಿರತೆ ಮೃತಪಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಚಿರತೆಯು ನೀರು ಕುಡಿಯಲು ಬಂದಾಗ ಬಲೆಯಲ್ಲಿ ಕಾಲು ಸಿಲುಕಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.