ADVERTISEMENT

Photos - ಚಿಕ್ಕಮಗಳೂರಿನ ಹಲವೆಡೆ ಭಾರಿ ಮಳೆ, ಧರೆಗುರುಳಿದ ಮರಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಗಾಳಿಗೆ ಕಲವೆಡೆ ವೃಕ್ಷಗಳು ಧರೆಗುರುಳಿವೆ. ಕೊಟ್ಟಿಗೆಹಾರ ಸಮೀಪದ ಕೆಳಗೂರು ಬಳಿ ರಸ್ತೆಗೆ ಅಡ್ಡಲಾಗಿ ಮರ ಉರಳಿ ಬಿದ್ದಿದೆ. ಮತ್ತಿಕಟ್ಟೆ ಗ್ರಾಮದಲ್ಲಿ ಮನೆಯ ಮೇಲೆ ಮರ ಉರುಳಿದ್ದು ಚಾವಣಿ ಹಾನಿಯಾಗಿದೆ‌. ಕೊಟ್ಟಿಗೆಹಾರದಲ್ಲಿ 12.4 ಸೆಂ.ಮೀ ಮಳೆಯಾಗಿದೆ. – ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 4:04 IST
Last Updated 22 ಸೆಪ್ಟೆಂಬರ್ 2020, 4:04 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.