ADVERTISEMENT

ಕಾಶ್ಮೀರ ಗಡಿಯ ಶಾರದಾ ದೇಗುಲಕ್ಕೆ ಪಂಚಲೋಹ ವಿಗ್ರಹ ಹಸ್ತಾಂತರ ಕೈಂಕರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2022, 6:09 IST
Last Updated 5 ಅಕ್ಟೋಬರ್ 2022, 6:09 IST
ಪಂಚಲೋಹ ಮೂರ್ತಿಗೆ ಪೂಜೆ ನೆರವೇರಿಸಿದ ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ
ಪಂಚಲೋಹ ಮೂರ್ತಿಗೆ ಪೂಜೆ ನೆರವೇರಿಸಿದ ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ   

ಚಿಕ್ಕಮಗಳೂರು: ಕಾಶ್ಮೀರದ ಗಡಿಯ ತೀತ್ವಾಲ್‌ನಲ್ಲಿ ನಿರ್ಮಿಸುತ್ತಿರುವ ಶಾರದಾ ದೇಗುಲದಲ್ಲಿ ಪ್ರತಿಷ್ಠಾಪನೆಗೆ ಪಂಚಲೋಹ ವಿಗ್ರಹವನ್ನು ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಹಸ್ತಾಂತರ ನಿಟ್ಟಿನಲ್ಲಿ ಕೈಂಕರ್ಯಗಳು ಶುರುವಾಗಿವೆ.

ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ಅವರು ಪಂಚಲೋಹ ಮೂರ್ತಿ ಪೂಜಾಕೈಂಕರ್ಯ ನೇರವೇರಿಸಿದರು.

ಪೂಜಾ ಕೈಂಕರ್ಯ ಬಳಿಕ ಕಾಶ್ಮೀರದ ಸೇವ್ ಶಾರದಾ ಸಮಿತಿಯವರಿಗೆ ಪಂಚಲೋಹ ಮೂರ್ತಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ.
ಸೇವ್ ಶಾರದಾ ಸಮಿತಿಯ ಮುಖ್ಯಸ್ಥ ರವೀಂದ್ರ ಪಂಡಿತ ಮೊದಲಾದವರು ಇದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.