ADVERTISEMENT

ಚಿಕ್ಕಮಗಳೂರು: ಗಾಳಿ ಮಳೆಗೆ ಮರ ಉರುಳಿ ಕಾರು ಜಖಂ

​ಪ್ರಜಾವಾಣಿ ವಾರ್ತೆ
Published 4 ಮೇ 2020, 14:16 IST
Last Updated 4 ಮೇ 2020, 14:16 IST
ಚಿಕ್ಕಮಗಳೂರು ಜಿಲ್ಲೆಯ ತರೀಕರೆ ಪಟ್ಟಣದಲ್ಲಿ ಮರ ಬಿದ್ದು ಕಾರುಂ ಜಖಂಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕರೆ ಪಟ್ಟಣದಲ್ಲಿ ಮರ ಬಿದ್ದು ಕಾರುಂ ಜಖಂಗೊಂಡಿದೆ.   

ಚಿಕ್ಕಮಗಳೂರು: ಕಾಫಿನಾಡಿನ ಬಯಲುಸೀಮೆ ಮತ್ತು ಮಲೆನಾಡು ಭಾಗದ ವಿವಿಧೆಡೆ ಸೋಮವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು, ಮಿಂಚು, ಗಾಳಿ ಆರ್ಭಟ ಇತ್ತು.

ತರೀಕೆರೆಯಲ್ಲಿ ಬಯಲು ರಂಗಮಂದಿರದ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರು ಉರುಳಿದೆ. ಬಿ.ಎಚ್‌.ರಸ್ತೆಯಲ್ಲಿ ನಾಲ್ಕು ವೃಕ್ಷಗಳು ಧರೆಗುರುಳಿವೆ. ಅಂಗಡಿಗಳಿಗೆ ನೀರು ನುಗ್ಗಿದೆ.

ಕೊಪ್ಪದಲ್ಲಿ ಗಾಳಿ ಆರ್ಭಟ ಜೋರಾಗಿತ್ತು. ಚಿಕ್ಕಮಗಳೂರು, ಎನ್‌.ಆರ್‌.ಪುರ, ಮೂಡಿಗೆರೆ ಭಾಗದಲ್ಲಿ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.